22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

ಬೆಳ್ತಂಗಡಿ: ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 617 ಅಂಕಗಳನ್ನು ಪಡೆದ ಬೆಳ್ತಂಗಡಿ ಸಂಜಯನಗರ
ಸಿಮ್ರಾ ಪರ್ವಿನ್ ಅವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು.

ನ್ಯಾಯಾಲಯದಲ್ಲಿ ಸರಕಾರಿ ಅಭಿಯೋಜಕ ( ಪಬ್ಲಿಕ್ ಪ್ರಾಸಿಕೂಟರ್) ಆಗಿರುವ ಮಹಮ್ಮದ್ ಶೌಕತ್ ಅಲಿ ಹಾಗೂ ಶಿಕ್ಷಕಿ ಸಫಿಯಾ ದಂಪತಿಯ ಪುತ್ರಿ ಯಾಗಿರುವ ಸಿಮ್ರಾ ಫರ್ವಿನ್ ಕಲಿಕೆ ಮತ್ತು ಕಲಿಕೇತರ ವಿಷಯದಲ್ಲೂ ಪ್ರತಿಭಾನ್ವಿತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎನ್.ಎ ಹಾರೀಸ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ.ಫಾರೂಕ್, ಅತ್ತೂರು ಚಾಯಬ್ಬ, ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!