September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

ಬೆಳ್ತಂಗಡಿ: ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 617 ಅಂಕಗಳನ್ನು ಪಡೆದ ಬೆಳ್ತಂಗಡಿ ಸಂಜಯನಗರ
ಸಿಮ್ರಾ ಪರ್ವಿನ್ ಅವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು.

ನ್ಯಾಯಾಲಯದಲ್ಲಿ ಸರಕಾರಿ ಅಭಿಯೋಜಕ ( ಪಬ್ಲಿಕ್ ಪ್ರಾಸಿಕೂಟರ್) ಆಗಿರುವ ಮಹಮ್ಮದ್ ಶೌಕತ್ ಅಲಿ ಹಾಗೂ ಶಿಕ್ಷಕಿ ಸಫಿಯಾ ದಂಪತಿಯ ಪುತ್ರಿ ಯಾಗಿರುವ ಸಿಮ್ರಾ ಫರ್ವಿನ್ ಕಲಿಕೆ ಮತ್ತು ಕಲಿಕೇತರ ವಿಷಯದಲ್ಲೂ ಪ್ರತಿಭಾನ್ವಿತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎನ್.ಎ ಹಾರೀಸ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ.ಫಾರೂಕ್, ಅತ್ತೂರು ಚಾಯಬ್ಬ, ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya
error: Content is protected !!