23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಜಿರೆ: ರಾಜ್ಯ ಮಟ್ಟದ ಯುವ, ಸೀನಿಯರ್ ಪುರುಷ ಮತ್ತು ಮಹಿಳಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ- 2024 ಪಂದ್ಯಾವಳಿಯು ಮೇ.6 ಮತ್ತು 7 ರಂದು ರಂದು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 6 ವಿದ್ಯಾರ್ಥಿಗಳು ಭಾಗವಹಿಸಿದ್ದು, ನಿತ್ಯಶ್ರೀ .ವಿ ಇವರು ಲಾಂಗ್ ಜಂಪ್ ವಿಭಾಗದಲ್ಲಿ 5.13 ಮೀಟರ್ ದೂರವನ್ನು ಜಿಗಿದು , ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಎಸ್ ಡಿ ಎಂ ಕಾಲೇಜಿನ ಸಂದೇಶ ಪೂಂಜ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya
error: Content is protected !!