September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಜಿರೆ: ರಾಜ್ಯ ಮಟ್ಟದ ಯುವ, ಸೀನಿಯರ್ ಪುರುಷ ಮತ್ತು ಮಹಿಳಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ- 2024 ಪಂದ್ಯಾವಳಿಯು ಮೇ.6 ಮತ್ತು 7 ರಂದು ರಂದು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 6 ವಿದ್ಯಾರ್ಥಿಗಳು ಭಾಗವಹಿಸಿದ್ದು, ನಿತ್ಯಶ್ರೀ .ವಿ ಇವರು ಲಾಂಗ್ ಜಂಪ್ ವಿಭಾಗದಲ್ಲಿ 5.13 ಮೀಟರ್ ದೂರವನ್ನು ಜಿಗಿದು , ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಎಸ್ ಡಿ ಎಂ ಕಾಲೇಜಿನ ಸಂದೇಶ ಪೂಂಜ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya
error: Content is protected !!