25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರುಗಳಾದ ಎಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಅವರನ್ನು ಜೂ 10 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Related posts

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya
error: Content is protected !!