23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!