September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!