July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!