25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

ಕೊಕ್ಕಡ : ಇಲ್ಲಿಯ ಜಾರಿಗೆತಡಿ ಮನೆ ನಿವಾಸಿ ಪ್ರಗತಿಪರ ಕೃಷಿಕ ಮೋನಪ್ಪ ಗೌಡ (65ವ.) ರವರು ಹೃದಯಾಘಾತದಿಂದ ಜೂ.12ರಂದು ಸಂಜೆ ನಿಧನರಾದರು.

ಮೃತರು ಪತ್ನಿ ಲೋಲಾಕ್ಷಿ, ಪುತ್ರ ಲೋಕೇಶ್, ಪುತ್ರಿಯರಾದ ರೇಖಾ, ವಾಣಿ, ಅಳಿಯಂದಿರಾದ ಕೃಷ್ಣರಾಜ್, ಆನಂದ್ ಗೌಡ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!