ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಮಲೆಬೆಟ್ಟು ಕಾರ್ಯಕ್ಷೇತ್ರದ ಯಶೋಧರ ಗೌಡ ರವರ ಬೆಂಕಿಯಿಂದ ತನ್ನ ದೇಹದ ಸ್ವಲ್ಪ ಭಾಗ ಸುಟ್ಟು ಹೋಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಯ ವೆಚ್ಚ ರೂ. 15,000/ಮೊತ್ತವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗೆಯವರು ವಿಶೇಷವಾಗಿ ಮಂಜೂರಾತಿಯನ್ನು ಮಾಡಿದ್ದು ಈ ಮೊತ್ತದ ಚೆಕ್ ನ್ನು ಮಲೆಬೆಟ್ಟು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರವೀಣ್ ರವರು ಸದಸ್ಯರ ಮನೆಯಲ್ಲಿ ಹಸ್ತಾಂತರಿಸಿದರು,

ಈ ಸಂದರ್ಭ ಬೆಳ್ತಂಗಡಿ ತಾಲೂಕಿನ SKDRDP ಮ್ಯಾನೇಜರ್ ರತನ್ ಕುಮಾರ್, ಒಕ್ಕೂಟದ ಪದಾಧಿಕಾರಿಯಾದ ತೇಜವತಿ, ಉಮೇಶ ಗೌಡ, ಸೇವಾಪ್ರತಿನಿಧಿ ಲೀಲಾ, ವಲಯ ಮೇಲ್ವಿಚಾರಕರಾದ ಸುಶಾಂತ್, ಉಪಸ್ಥಿತರಿದ್ದರು.

Related posts

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya
error: Content is protected !!