July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಲಾಯಿಲ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯ ಯೋಗೀಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಪ್ಪ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದಿವಾಕರ, ಲಾಯಿಲ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಂತಿ, ಲಾಯಿಲ ಒಕ್ಕೂಟದ ಕಾರ್ಯದರ್ಶಿಯಾದ ಶ್ರೀಮತಿ ಲೀಲಾವತಿ, ಲಾಯಿಲ ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿಯಾದ ಶ್ರೀಮತಿ ಮಮತಾ, ಸೇವಾ-ಪ್ರತಿನಿಧಿಯಾದ ಗೀತಾ ರವರು ಉಪಸ್ಥಿತರಿದ್ದು ಗಿಡ ನಾಟಿ ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!