23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಲಾಯಿಲ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯ ಯೋಗೀಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಪ್ಪ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದಿವಾಕರ, ಲಾಯಿಲ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಂತಿ, ಲಾಯಿಲ ಒಕ್ಕೂಟದ ಕಾರ್ಯದರ್ಶಿಯಾದ ಶ್ರೀಮತಿ ಲೀಲಾವತಿ, ಲಾಯಿಲ ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿಯಾದ ಶ್ರೀಮತಿ ಮಮತಾ, ಸೇವಾ-ಪ್ರತಿನಿಧಿಯಾದ ಗೀತಾ ರವರು ಉಪಸ್ಥಿತರಿದ್ದು ಗಿಡ ನಾಟಿ ಮಾಡಲಾಯಿತು.

Related posts

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya
error: Content is protected !!