March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

ಪುದುವೆಟ್ಟು : ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜೂ.12 ರಂದು ಆಚರಿಸಲಾಯಿತು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಹೋಟೆಲ್ ಇನ್ನಿತರ ಕಡೆಗಳಲ್ಲಿ ಕೆಲಸ ಕಾರ್ಯಗಳನ್ನು ಮಾಡುವಂಥದ್ದು ಅಪರಾಧ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚು ಒತ್ತು ಕೊಟ್ಟು ಉತ್ತಮ ಪ್ರಜೆಗಳಾಗಬೇಕು ತಿಳಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸೇರಿಕೊಂಡು ಪುದುವೆಟ್ಟು ಪರಿಸರದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಘೋಷಣೆಗಳನ್ನು ಕೂಗುತ್ತ ಜಾಗೃತಿ ಮೂಡಿಸಲಾಯಿತು.

ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya
error: Content is protected !!