July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

ಬಂದಾರು : ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಸುರೇಶ್ ಗೌಡ ಇವರ ಪತ್ನಿ ನಿರ್ಮಲ (41 ವರ್ಷ) ರವರು ಇಂದು(ಜೂ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ತನ್ನ ಪತಿಯೊಂದಿಗೆ ಪದ್ಮುಂಜ ಕೊಲ್ಲಾಜೆ ಕಾಂಪ್ಲೆಕ್ಸ್ ನಲ್ಲಿ ತಮ್ಮದೇ ಸ್ವಂತ ಪ್ರಾರ್ಥನಾ ಫ್ಯಾಷನ್ ವೆರ್ ಜೊತೆಗೆ ಅಂಗಡಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದರು.


ಮೃತರು ಅತ್ತೆ ಕಮಲ ,ಪತಿ ಸುರೇಶ್ ಗೌಡ, ಮಕ್ಕಳಾದ ಜ್ಞಾನಶ್ರೀ, ಪ್ರಾರ್ಥನಾ, ವೇದಿಕ ಹಾಗೂ ಬಂಧು ಬಗಳವನ್ನು ಅಗಲಿದ್ದಾರೆ.

Related posts

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕುವೆಟ್ಟು: ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya
error: Content is protected !!