30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಮೇರ್ಲ ಮನೆ ಬೊಮ್ಮಣ್ಣ ಪೂಜಾರಿಯವರ ಪುತ್ರ, ಬೆಳ್ತಂಗಡಿ ಸಂತೆಕಟ್ಟೆ ಬಳಿ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಜ್ ಎಂ.(ಶಿವರಾಮ) (36ವ) ರವರು ಕಳೆದ ಮೇ 02 ರಂದು ಗುರುವಾಯನಕೆರೆ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಒಂದೂವರೆ ತಿಂಗಳಿನಿಂದ ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ಆಗುತ್ತಿದೆ. ಸಹೃದಯಿ ಬಾಂಧವರು , ತಾವು ತಮ್ಮ ಕೈಲಾದ ಧನಸಹಾಯ ನೀಡಿ ಶಿವರಾಜ್ ರವರು ಆದಷ್ಟು ಬೇಗ ಗುಣಮುಖರಾಗಲೆಂದು ಹಾರೈಸಬೇಕಾಗಿ ವಿನಂತಿ.

ಶಿವರಾಜ್ ಎಂ. (ಶಿವರಾಂ) ರವರ ಅಕ್ಕ ಶಶಿಕಲಾ ಇವರ ಕೆನರಾ ಬ್ಯಾಂಕ್‌ ಖಾತೆ SB A/c. No. 02142200032248, IFSC: CNRB0010214, Branch: KALIA, Mobile No.: 7795167538

Related posts

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya
error: Content is protected !!