July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ನಾವೂರು ಗ್ರಾಮದ ಬಣದಬಾಗಿಲು ನಿವಾಸಿ ಅನಿಯಾರು ಇವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ಔಟ್ ಸೈಡ್ ವಿಲ್ ಚೇರ್ ನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಅನಿಯಾರು ಇವರ ಮನೆಯಲ್ಲಿ ವಿತರಿಸಿದರು.

ಈ ಸಂದರ್ಭ ನಾವೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುನಂದಾ, ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ವೇದಾವತಿ, ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸೇವಾಪ್ರತಿನಿಧಿ ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya
error: Content is protected !!