March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

ವೇಣೂರು: ಇಲ್ಲಿಯ ಕರಿಮಣೇಲು ಮಾಗಣೆಗುತ್ತು ನಿವಾಸಿ ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ರವರು ಹೃದಯಾಘಾತದಿಂದ ಇಂದು (ಜೂ.12) ಮುಂಜಾನೆ ನಿಧನರಾಗಿದ್ದಾರೆ,.

ಇವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಾಭಿಷೇಕದ ಮಾಧ್ಯಮ ಸಮಿತಿ ಸಂಚಾಲಕರಾಗಿ , ವೇಣೂರು ಗ್ರಾ.ಪಂ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಸುಕೇಶಿನಿ, ಓರ್ವ ಪುತ್ರ ಸುಹಾಸ್, ಓರ್ವ ಪುತ್ರಿ ಸುವೀಕ್ಷಾ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ,

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya
error: Content is protected !!