25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya
error: Content is protected !!