May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya
error: Content is protected !!