23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya
error: Content is protected !!