25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya
error: Content is protected !!