23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya
error: Content is protected !!