September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya
error: Content is protected !!