23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ:, 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದ ಪರಿವರ್ತಕ-2ರ ನ್ಯೂಟ್ರಲ್ ಕರೆಂಟ್ ಟ್ರಾನ್ಸ್‌ಫಾರ್ಮರ್(ಎನ್‌ಸಿಟಿ) ಬದಲಾಯಿಸುವ ಕೆಲಸ ನಿರ್ವಹಿಸುವುದರಿಂದ ಜೂನ್:13 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ 11ಕೆವಿ ನಾರಾವಿ, ಬಳ್ಳಮಂಜ ಹಾಗೂ ಲ್ಯಾಲ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!