22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ:, 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದ ಪರಿವರ್ತಕ-2ರ ನ್ಯೂಟ್ರಲ್ ಕರೆಂಟ್ ಟ್ರಾನ್ಸ್‌ಫಾರ್ಮರ್(ಎನ್‌ಸಿಟಿ) ಬದಲಾಯಿಸುವ ಕೆಲಸ ನಿರ್ವಹಿಸುವುದರಿಂದ ಜೂನ್:13 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ 11ಕೆವಿ ನಾರಾವಿ, ಬಳ್ಳಮಂಜ ಹಾಗೂ ಲ್ಯಾಲ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya
error: Content is protected !!