24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಮಲೆಬೆಟ್ಟು ಕಾರ್ಯಕ್ಷೇತ್ರದ ಯಶೋಧರ ಗೌಡ ರವರ ಬೆಂಕಿಯಿಂದ ತನ್ನ ದೇಹದ ಸ್ವಲ್ಪ ಭಾಗ ಸುಟ್ಟು ಹೋಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಯ ವೆಚ್ಚ ರೂ. 15,000/ಮೊತ್ತವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗೆಯವರು ವಿಶೇಷವಾಗಿ ಮಂಜೂರಾತಿಯನ್ನು ಮಾಡಿದ್ದು ಈ ಮೊತ್ತದ ಚೆಕ್ ನ್ನು ಮಲೆಬೆಟ್ಟು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರವೀಣ್ ರವರು ಸದಸ್ಯರ ಮನೆಯಲ್ಲಿ ಹಸ್ತಾಂತರಿಸಿದರು,

ಈ ಸಂದರ್ಭ ಬೆಳ್ತಂಗಡಿ ತಾಲೂಕಿನ SKDRDP ಮ್ಯಾನೇಜರ್ ರತನ್ ಕುಮಾರ್, ಒಕ್ಕೂಟದ ಪದಾಧಿಕಾರಿಯಾದ ತೇಜವತಿ, ಉಮೇಶ ಗೌಡ, ಸೇವಾಪ್ರತಿನಿಧಿ ಲೀಲಾ, ವಲಯ ಮೇಲ್ವಿಚಾರಕರಾದ ಸುಶಾಂತ್, ಉಪಸ್ಥಿತರಿದ್ದರು.

Related posts

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!