April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಮಲೆಬೆಟ್ಟು ಕಾರ್ಯಕ್ಷೇತ್ರದ ಯಶೋಧರ ಗೌಡ ರವರ ಬೆಂಕಿಯಿಂದ ತನ್ನ ದೇಹದ ಸ್ವಲ್ಪ ಭಾಗ ಸುಟ್ಟು ಹೋಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಯ ವೆಚ್ಚ ರೂ. 15,000/ಮೊತ್ತವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗೆಯವರು ವಿಶೇಷವಾಗಿ ಮಂಜೂರಾತಿಯನ್ನು ಮಾಡಿದ್ದು ಈ ಮೊತ್ತದ ಚೆಕ್ ನ್ನು ಮಲೆಬೆಟ್ಟು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರವೀಣ್ ರವರು ಸದಸ್ಯರ ಮನೆಯಲ್ಲಿ ಹಸ್ತಾಂತರಿಸಿದರು,

ಈ ಸಂದರ್ಭ ಬೆಳ್ತಂಗಡಿ ತಾಲೂಕಿನ SKDRDP ಮ್ಯಾನೇಜರ್ ರತನ್ ಕುಮಾರ್, ಒಕ್ಕೂಟದ ಪದಾಧಿಕಾರಿಯಾದ ತೇಜವತಿ, ಉಮೇಶ ಗೌಡ, ಸೇವಾಪ್ರತಿನಿಧಿ ಲೀಲಾ, ವಲಯ ಮೇಲ್ವಿಚಾರಕರಾದ ಸುಶಾಂತ್, ಉಪಸ್ಥಿತರಿದ್ದರು.

Related posts

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!