July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಮಲೆಬೆಟ್ಟು ಕಾರ್ಯಕ್ಷೇತ್ರದ ಯಶೋಧರ ಗೌಡ ರವರ ಬೆಂಕಿಯಿಂದ ತನ್ನ ದೇಹದ ಸ್ವಲ್ಪ ಭಾಗ ಸುಟ್ಟು ಹೋಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಯ ವೆಚ್ಚ ರೂ. 15,000/ಮೊತ್ತವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗೆಯವರು ವಿಶೇಷವಾಗಿ ಮಂಜೂರಾತಿಯನ್ನು ಮಾಡಿದ್ದು ಈ ಮೊತ್ತದ ಚೆಕ್ ನ್ನು ಮಲೆಬೆಟ್ಟು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರವೀಣ್ ರವರು ಸದಸ್ಯರ ಮನೆಯಲ್ಲಿ ಹಸ್ತಾಂತರಿಸಿದರು,

ಈ ಸಂದರ್ಭ ಬೆಳ್ತಂಗಡಿ ತಾಲೂಕಿನ SKDRDP ಮ್ಯಾನೇಜರ್ ರತನ್ ಕುಮಾರ್, ಒಕ್ಕೂಟದ ಪದಾಧಿಕಾರಿಯಾದ ತೇಜವತಿ, ಉಮೇಶ ಗೌಡ, ಸೇವಾಪ್ರತಿನಿಧಿ ಲೀಲಾ, ವಲಯ ಮೇಲ್ವಿಚಾರಕರಾದ ಸುಶಾಂತ್, ಉಪಸ್ಥಿತರಿದ್ದರು.

Related posts

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya
error: Content is protected !!