24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಲಾಯಿಲ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯ ಯೋಗೀಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಪ್ಪ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದಿವಾಕರ, ಲಾಯಿಲ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಂತಿ, ಲಾಯಿಲ ಒಕ್ಕೂಟದ ಕಾರ್ಯದರ್ಶಿಯಾದ ಶ್ರೀಮತಿ ಲೀಲಾವತಿ, ಲಾಯಿಲ ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿಯಾದ ಶ್ರೀಮತಿ ಮಮತಾ, ಸೇವಾ-ಪ್ರತಿನಿಧಿಯಾದ ಗೀತಾ ರವರು ಉಪಸ್ಥಿತರಿದ್ದು ಗಿಡ ನಾಟಿ ಮಾಡಲಾಯಿತು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya
error: Content is protected !!