25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

ಪುದುವೆಟ್ಟು : ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜೂ.12 ರಂದು ಆಚರಿಸಲಾಯಿತು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಹೋಟೆಲ್ ಇನ್ನಿತರ ಕಡೆಗಳಲ್ಲಿ ಕೆಲಸ ಕಾರ್ಯಗಳನ್ನು ಮಾಡುವಂಥದ್ದು ಅಪರಾಧ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚು ಒತ್ತು ಕೊಟ್ಟು ಉತ್ತಮ ಪ್ರಜೆಗಳಾಗಬೇಕು ತಿಳಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸೇರಿಕೊಂಡು ಪುದುವೆಟ್ಟು ಪರಿಸರದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಘೋಷಣೆಗಳನ್ನು ಕೂಗುತ್ತ ಜಾಗೃತಿ ಮೂಡಿಸಲಾಯಿತು.

ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!