23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

ಬಂದಾರು : ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಸುರೇಶ್ ಗೌಡ ಇವರ ಪತ್ನಿ ನಿರ್ಮಲ (41 ವರ್ಷ) ರವರು ಇಂದು(ಜೂ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ತನ್ನ ಪತಿಯೊಂದಿಗೆ ಪದ್ಮುಂಜ ಕೊಲ್ಲಾಜೆ ಕಾಂಪ್ಲೆಕ್ಸ್ ನಲ್ಲಿ ತಮ್ಮದೇ ಸ್ವಂತ ಪ್ರಾರ್ಥನಾ ಫ್ಯಾಷನ್ ವೆರ್ ಜೊತೆಗೆ ಅಂಗಡಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದರು.


ಮೃತರು ಅತ್ತೆ ಕಮಲ ,ಪತಿ ಸುರೇಶ್ ಗೌಡ, ಮಕ್ಕಳಾದ ಜ್ಞಾನಶ್ರೀ, ಪ್ರಾರ್ಥನಾ, ವೇದಿಕ ಹಾಗೂ ಬಂಧು ಬಗಳವನ್ನು ಅಗಲಿದ್ದಾರೆ.

Related posts

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!