23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

ಬಂದಾರು : ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಸುರೇಶ್ ಗೌಡ ಇವರ ಪತ್ನಿ ನಿರ್ಮಲ (41 ವರ್ಷ) ರವರು ಇಂದು(ಜೂ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ತನ್ನ ಪತಿಯೊಂದಿಗೆ ಪದ್ಮುಂಜ ಕೊಲ್ಲಾಜೆ ಕಾಂಪ್ಲೆಕ್ಸ್ ನಲ್ಲಿ ತಮ್ಮದೇ ಸ್ವಂತ ಪ್ರಾರ್ಥನಾ ಫ್ಯಾಷನ್ ವೆರ್ ಜೊತೆಗೆ ಅಂಗಡಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದರು.


ಮೃತರು ಅತ್ತೆ ಕಮಲ ,ಪತಿ ಸುರೇಶ್ ಗೌಡ, ಮಕ್ಕಳಾದ ಜ್ಞಾನಶ್ರೀ, ಪ್ರಾರ್ಥನಾ, ವೇದಿಕ ಹಾಗೂ ಬಂಧು ಬಗಳವನ್ನು ಅಗಲಿದ್ದಾರೆ.

Related posts

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya
error: Content is protected !!