September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಬೆಳಾಲು: ಇಲ್ಲಿಯ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ಕೊಲ್ಪಡಿ ಇದರ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಇತ್ತೀಚಗೆ ಭಜನಾ ಮಂದಿರದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು ಕೃಷ್ಣಯ್ಯ ಆಚಾರ್ಯ, ಕಾರ್ಯದರ್ಶಿ ಕೌಶಿಕ್, ಕೋಶಾಧಿಕಾರಿ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು.

Related posts

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಕಾಪಿನಡ್ಕ ಸ.ಕಿ.ಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya
error: Content is protected !!