September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಮೇರ್ಲ ಮನೆ ಬೊಮ್ಮಣ್ಣ ಪೂಜಾರಿಯವರ ಪುತ್ರ, ಬೆಳ್ತಂಗಡಿ ಸಂತೆಕಟ್ಟೆ ಬಳಿ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಜ್ ಎಂ.(ಶಿವರಾಮ) (36ವ) ರವರು ಕಳೆದ ಮೇ 02 ರಂದು ಗುರುವಾಯನಕೆರೆ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಒಂದೂವರೆ ತಿಂಗಳಿನಿಂದ ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ಆಗುತ್ತಿದೆ. ಸಹೃದಯಿ ಬಾಂಧವರು , ತಾವು ತಮ್ಮ ಕೈಲಾದ ಧನಸಹಾಯ ನೀಡಿ ಶಿವರಾಜ್ ರವರು ಆದಷ್ಟು ಬೇಗ ಗುಣಮುಖರಾಗಲೆಂದು ಹಾರೈಸಬೇಕಾಗಿ ವಿನಂತಿ.

ಶಿವರಾಜ್ ಎಂ. (ಶಿವರಾಂ) ರವರ ಅಕ್ಕ ಶಶಿಕಲಾ ಇವರ ಕೆನರಾ ಬ್ಯಾಂಕ್‌ ಖಾತೆ SB A/c. No. 02142200032248, IFSC: CNRB0010214, Branch: KALIA, Mobile No.: 7795167538

Related posts

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!