July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಮೇರ್ಲ ಮನೆ ಬೊಮ್ಮಣ್ಣ ಪೂಜಾರಿಯವರ ಪುತ್ರ, ಬೆಳ್ತಂಗಡಿ ಸಂತೆಕಟ್ಟೆ ಬಳಿ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಜ್ ಎಂ.(ಶಿವರಾಮ) (36ವ) ರವರು ಕಳೆದ ಮೇ 02 ರಂದು ಗುರುವಾಯನಕೆರೆ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಒಂದೂವರೆ ತಿಂಗಳಿನಿಂದ ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ಆಗುತ್ತಿದೆ. ಸಹೃದಯಿ ಬಾಂಧವರು , ತಾವು ತಮ್ಮ ಕೈಲಾದ ಧನಸಹಾಯ ನೀಡಿ ಶಿವರಾಜ್ ರವರು ಆದಷ್ಟು ಬೇಗ ಗುಣಮುಖರಾಗಲೆಂದು ಹಾರೈಸಬೇಕಾಗಿ ವಿನಂತಿ.

ಶಿವರಾಜ್ ಎಂ. (ಶಿವರಾಂ) ರವರ ಅಕ್ಕ ಶಶಿಕಲಾ ಇವರ ಕೆನರಾ ಬ್ಯಾಂಕ್‌ ಖಾತೆ SB A/c. No. 02142200032248, IFSC: CNRB0010214, Branch: KALIA, Mobile No.: 7795167538

Related posts

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya
error: Content is protected !!