September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ನಾವೂರು ಗ್ರಾಮದ ಬಣದಬಾಗಿಲು ನಿವಾಸಿ ಅನಿಯಾರು ಇವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ಔಟ್ ಸೈಡ್ ವಿಲ್ ಚೇರ್ ನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಅನಿಯಾರು ಇವರ ಮನೆಯಲ್ಲಿ ವಿತರಿಸಿದರು.

ಈ ಸಂದರ್ಭ ನಾವೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುನಂದಾ, ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ವೇದಾವತಿ, ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸೇವಾಪ್ರತಿನಿಧಿ ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!