ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಇಲ್ಲಿಯ ಕರಿಮಣೇಲು ಮಾಗಣೆಗುತ್ತು ನಿವಾಸಿ ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ರವರು ಹೃದಯಾಘಾತದಿಂದ ಇಂದು (ಜೂ.12) ಮುಂಜಾನೆ ನಿಧನರಾಗಿದ್ದಾರೆ,.

ಇವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಾಭಿಷೇಕದ ಮಾಧ್ಯಮ ಸಮಿತಿ ಸಂಚಾಲಕರಾಗಿ , ವೇಣೂರು ಗ್ರಾ.ಪಂ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಸುಕೇಶಿನಿ, ಓರ್ವ ಪುತ್ರ ಸುಹಾಸ್, ಓರ್ವ ಪುತ್ರಿ ಸುವೀಕ್ಷಾ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ,

Leave a Comment

error: Content is protected !!