25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

ವೇಣೂರು: ಇಲ್ಲಿಯ ಕರಿಮಣೇಲು ಮಾಗಣೆಗುತ್ತು ನಿವಾಸಿ ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ರವರು ಹೃದಯಾಘಾತದಿಂದ ಇಂದು (ಜೂ.12) ಮುಂಜಾನೆ ನಿಧನರಾಗಿದ್ದಾರೆ,.

ಇವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಾಭಿಷೇಕದ ಮಾಧ್ಯಮ ಸಮಿತಿ ಸಂಚಾಲಕರಾಗಿ , ವೇಣೂರು ಗ್ರಾ.ಪಂ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಸುಕೇಶಿನಿ, ಓರ್ವ ಪುತ್ರ ಸುಹಾಸ್, ಓರ್ವ ಪುತ್ರಿ ಸುವೀಕ್ಷಾ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ,

Related posts

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!