32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಮಂಡಲ PBG ಸಂಘದ ಸುಂದರ ಆಚಾರ್ ರವರಿಗೆ ಅಪಘಾತ ಆಗಿ ಹಾಸ್ಪಿಟಲ್ ಖರ್ಚು ಆಗಿದ್ದು ಶ್ರೀ ಕ್ಷೇತ್ರದ ಸುರಕ್ಷಾ ಯೋಜನೆಯಿಂದ ಸುಮಾರು ರೂ. 30,000/ ಮಂಜೂರಾಗಿದ್ದು ಈ ಮೊತ್ತ ಸುರಕ್ಷಾದಿಂದ ಮಂಜೂರಾಗಿದ್ದು ಸದ್ರಿ ಚೆಕ್ ನ್ನು ಬೆಳಾಲು -ಮಾಯಾ -ಕೊಲ್ಪಡಿ ಅಧ್ಯಕ್ಷರು ಒಕ್ಕೂಟದ ಪದಾಧಿಕಾರಿಯವರ ಉಪಸ್ಥಿತಿಯಲ್ಲಿ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಬೆಳಾಲು ಒಕ್ಕೂಟದ ಅಧ್ಯಕ್ಷ ರತ್ನಕರ, ಮಾಯಾ ಒಕ್ಕೂಟದ ಅಧ್ಯಕ್ಷ ಭುವನೇಶ್ ,ಕೊಲ್ಪಡಿ ಒಕ್ಕೂಟದ ಅಧ್ಯಕ್ಷೆ ನೀಲಾವತಿ, ನಿಕಟಪೂರ್ವ ಅಧ್ಯಕ್ಷ ಸಂಜೀವ, ಉಪಾಧ್ಯಕ್ಷ ಪ್ರಸಾದ್, ಒಕ್ಕೂಟದ ಪದಾಧಿಕಾರಿಯವರು, ಬೆಳಾಲು-ಕೊಲ್ಪಡಿ ಸೇವಾಪ್ರತಿನಿಧಿ ಹಾಗೂ ವಲಯಮೇಲ್ವಿಚಾರಕರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!