30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಮಂಡಲ PBG ಸಂಘದ ಸುಂದರ ಆಚಾರ್ ರವರಿಗೆ ಅಪಘಾತ ಆಗಿ ಹಾಸ್ಪಿಟಲ್ ಖರ್ಚು ಆಗಿದ್ದು ಶ್ರೀ ಕ್ಷೇತ್ರದ ಸುರಕ್ಷಾ ಯೋಜನೆಯಿಂದ ಸುಮಾರು ರೂ. 30,000/ ಮಂಜೂರಾಗಿದ್ದು ಈ ಮೊತ್ತ ಸುರಕ್ಷಾದಿಂದ ಮಂಜೂರಾಗಿದ್ದು ಸದ್ರಿ ಚೆಕ್ ನ್ನು ಬೆಳಾಲು -ಮಾಯಾ -ಕೊಲ್ಪಡಿ ಅಧ್ಯಕ್ಷರು ಒಕ್ಕೂಟದ ಪದಾಧಿಕಾರಿಯವರ ಉಪಸ್ಥಿತಿಯಲ್ಲಿ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಬೆಳಾಲು ಒಕ್ಕೂಟದ ಅಧ್ಯಕ್ಷ ರತ್ನಕರ, ಮಾಯಾ ಒಕ್ಕೂಟದ ಅಧ್ಯಕ್ಷ ಭುವನೇಶ್ ,ಕೊಲ್ಪಡಿ ಒಕ್ಕೂಟದ ಅಧ್ಯಕ್ಷೆ ನೀಲಾವತಿ, ನಿಕಟಪೂರ್ವ ಅಧ್ಯಕ್ಷ ಸಂಜೀವ, ಉಪಾಧ್ಯಕ್ಷ ಪ್ರಸಾದ್, ಒಕ್ಕೂಟದ ಪದಾಧಿಕಾರಿಯವರು, ಬೆಳಾಲು-ಕೊಲ್ಪಡಿ ಸೇವಾಪ್ರತಿನಿಧಿ ಹಾಗೂ ವಲಯಮೇಲ್ವಿಚಾರಕರು ಉಪಸ್ಥಿತರಿದ್ದರು.

Related posts

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya
error: Content is protected !!