July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಮಂಡಲ PBG ಸಂಘದ ಸುಂದರ ಆಚಾರ್ ರವರಿಗೆ ಅಪಘಾತ ಆಗಿ ಹಾಸ್ಪಿಟಲ್ ಖರ್ಚು ಆಗಿದ್ದು ಶ್ರೀ ಕ್ಷೇತ್ರದ ಸುರಕ್ಷಾ ಯೋಜನೆಯಿಂದ ಸುಮಾರು ರೂ. 30,000/ ಮಂಜೂರಾಗಿದ್ದು ಈ ಮೊತ್ತ ಸುರಕ್ಷಾದಿಂದ ಮಂಜೂರಾಗಿದ್ದು ಸದ್ರಿ ಚೆಕ್ ನ್ನು ಬೆಳಾಲು -ಮಾಯಾ -ಕೊಲ್ಪಡಿ ಅಧ್ಯಕ್ಷರು ಒಕ್ಕೂಟದ ಪದಾಧಿಕಾರಿಯವರ ಉಪಸ್ಥಿತಿಯಲ್ಲಿ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಬೆಳಾಲು ಒಕ್ಕೂಟದ ಅಧ್ಯಕ್ಷ ರತ್ನಕರ, ಮಾಯಾ ಒಕ್ಕೂಟದ ಅಧ್ಯಕ್ಷ ಭುವನೇಶ್ ,ಕೊಲ್ಪಡಿ ಒಕ್ಕೂಟದ ಅಧ್ಯಕ್ಷೆ ನೀಲಾವತಿ, ನಿಕಟಪೂರ್ವ ಅಧ್ಯಕ್ಷ ಸಂಜೀವ, ಉಪಾಧ್ಯಕ್ಷ ಪ್ರಸಾದ್, ಒಕ್ಕೂಟದ ಪದಾಧಿಕಾರಿಯವರು, ಬೆಳಾಲು-ಕೊಲ್ಪಡಿ ಸೇವಾಪ್ರತಿನಿಧಿ ಹಾಗೂ ವಲಯಮೇಲ್ವಿಚಾರಕರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!