25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಮಂಡಲ PBG ಸಂಘದ ಸುಂದರ ಆಚಾರ್ ರವರಿಗೆ ಅಪಘಾತ ಆಗಿ ಹಾಸ್ಪಿಟಲ್ ಖರ್ಚು ಆಗಿದ್ದು ಶ್ರೀ ಕ್ಷೇತ್ರದ ಸುರಕ್ಷಾ ಯೋಜನೆಯಿಂದ ಸುಮಾರು ರೂ. 30,000/ ಮಂಜೂರಾಗಿದ್ದು ಈ ಮೊತ್ತ ಸುರಕ್ಷಾದಿಂದ ಮಂಜೂರಾಗಿದ್ದು ಸದ್ರಿ ಚೆಕ್ ನ್ನು ಬೆಳಾಲು -ಮಾಯಾ -ಕೊಲ್ಪಡಿ ಅಧ್ಯಕ್ಷರು ಒಕ್ಕೂಟದ ಪದಾಧಿಕಾರಿಯವರ ಉಪಸ್ಥಿತಿಯಲ್ಲಿ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಬೆಳಾಲು ಒಕ್ಕೂಟದ ಅಧ್ಯಕ್ಷ ರತ್ನಕರ, ಮಾಯಾ ಒಕ್ಕೂಟದ ಅಧ್ಯಕ್ಷ ಭುವನೇಶ್ ,ಕೊಲ್ಪಡಿ ಒಕ್ಕೂಟದ ಅಧ್ಯಕ್ಷೆ ನೀಲಾವತಿ, ನಿಕಟಪೂರ್ವ ಅಧ್ಯಕ್ಷ ಸಂಜೀವ, ಉಪಾಧ್ಯಕ್ಷ ಪ್ರಸಾದ್, ಒಕ್ಕೂಟದ ಪದಾಧಿಕಾರಿಯವರು, ಬೆಳಾಲು-ಕೊಲ್ಪಡಿ ಸೇವಾಪ್ರತಿನಿಧಿ ಹಾಗೂ ವಲಯಮೇಲ್ವಿಚಾರಕರು ಉಪಸ್ಥಿತರಿದ್ದರು.

Related posts

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya
error: Content is protected !!