23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಮಂಡಲ PBG ಸಂಘದ ಸುಂದರ ಆಚಾರ್ ರವರಿಗೆ ಅಪಘಾತ ಆಗಿ ಹಾಸ್ಪಿಟಲ್ ಖರ್ಚು ಆಗಿದ್ದು ಶ್ರೀ ಕ್ಷೇತ್ರದ ಸುರಕ್ಷಾ ಯೋಜನೆಯಿಂದ ಸುಮಾರು ರೂ. 30,000/ ಮಂಜೂರಾಗಿದ್ದು ಈ ಮೊತ್ತ ಸುರಕ್ಷಾದಿಂದ ಮಂಜೂರಾಗಿದ್ದು ಸದ್ರಿ ಚೆಕ್ ನ್ನು ಬೆಳಾಲು -ಮಾಯಾ -ಕೊಲ್ಪಡಿ ಅಧ್ಯಕ್ಷರು ಒಕ್ಕೂಟದ ಪದಾಧಿಕಾರಿಯವರ ಉಪಸ್ಥಿತಿಯಲ್ಲಿ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಬೆಳಾಲು ಒಕ್ಕೂಟದ ಅಧ್ಯಕ್ಷ ರತ್ನಕರ, ಮಾಯಾ ಒಕ್ಕೂಟದ ಅಧ್ಯಕ್ಷ ಭುವನೇಶ್ ,ಕೊಲ್ಪಡಿ ಒಕ್ಕೂಟದ ಅಧ್ಯಕ್ಷೆ ನೀಲಾವತಿ, ನಿಕಟಪೂರ್ವ ಅಧ್ಯಕ್ಷ ಸಂಜೀವ, ಉಪಾಧ್ಯಕ್ಷ ಪ್ರಸಾದ್, ಒಕ್ಕೂಟದ ಪದಾಧಿಕಾರಿಯವರು, ಬೆಳಾಲು-ಕೊಲ್ಪಡಿ ಸೇವಾಪ್ರತಿನಿಧಿ ಹಾಗೂ ವಲಯಮೇಲ್ವಿಚಾರಕರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!