July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಈ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎ.ಜೆ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದ್ದು ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ., ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರೀಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೋಟ್ಯಾಡಿ, ಬಿಜೆಪಿ ಪ್ರಮುಖರು , ಭೇಟಿ ನೀಡಿ ಆರೋಗ್ಯ ವಿಚಾರಿಸಿದರು,.

Related posts

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya
error: Content is protected !!