23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya
error: Content is protected !!