24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಲಾಯಿಲ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯ ಯೋಗೀಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಪ್ಪ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದಿವಾಕರ, ಲಾಯಿಲ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಂತಿ, ಲಾಯಿಲ ಒಕ್ಕೂಟದ ಕಾರ್ಯದರ್ಶಿಯಾದ ಶ್ರೀಮತಿ ಲೀಲಾವತಿ, ಲಾಯಿಲ ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿಯಾದ ಶ್ರೀಮತಿ ಮಮತಾ, ಸೇವಾ-ಪ್ರತಿನಿಧಿಯಾದ ಗೀತಾ ರವರು ಉಪಸ್ಥಿತರಿದ್ದು ಗಿಡ ನಾಟಿ ಮಾಡಲಾಯಿತು.

Related posts

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!