24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಲಾಯಿಲ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯ ಯೋಗೀಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಪ್ಪ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದಿವಾಕರ, ಲಾಯಿಲ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಂತಿ, ಲಾಯಿಲ ಒಕ್ಕೂಟದ ಕಾರ್ಯದರ್ಶಿಯಾದ ಶ್ರೀಮತಿ ಲೀಲಾವತಿ, ಲಾಯಿಲ ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿಯಾದ ಶ್ರೀಮತಿ ಮಮತಾ, ಸೇವಾ-ಪ್ರತಿನಿಧಿಯಾದ ಗೀತಾ ರವರು ಉಪಸ್ಥಿತರಿದ್ದು ಗಿಡ ನಾಟಿ ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!