25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

ಬಂದಾರು : ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಸುರೇಶ್ ಗೌಡ ಇವರ ಪತ್ನಿ ನಿರ್ಮಲ (41 ವರ್ಷ) ರವರು ಇಂದು(ಜೂ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ತನ್ನ ಪತಿಯೊಂದಿಗೆ ಪದ್ಮುಂಜ ಕೊಲ್ಲಾಜೆ ಕಾಂಪ್ಲೆಕ್ಸ್ ನಲ್ಲಿ ತಮ್ಮದೇ ಸ್ವಂತ ಪ್ರಾರ್ಥನಾ ಫ್ಯಾಷನ್ ವೆರ್ ಜೊತೆಗೆ ಅಂಗಡಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದರು.


ಮೃತರು ಅತ್ತೆ ಕಮಲ ,ಪತಿ ಸುರೇಶ್ ಗೌಡ, ಮಕ್ಕಳಾದ ಜ್ಞಾನಶ್ರೀ, ಪ್ರಾರ್ಥನಾ, ವೇದಿಕ ಹಾಗೂ ಬಂಧು ಬಗಳವನ್ನು ಅಗಲಿದ್ದಾರೆ.

Related posts

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya
error: Content is protected !!