September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

ಬಂದಾರು : ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಸುರೇಶ್ ಗೌಡ ಇವರ ಪತ್ನಿ ನಿರ್ಮಲ (41 ವರ್ಷ) ರವರು ಇಂದು(ಜೂ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ತನ್ನ ಪತಿಯೊಂದಿಗೆ ಪದ್ಮುಂಜ ಕೊಲ್ಲಾಜೆ ಕಾಂಪ್ಲೆಕ್ಸ್ ನಲ್ಲಿ ತಮ್ಮದೇ ಸ್ವಂತ ಪ್ರಾರ್ಥನಾ ಫ್ಯಾಷನ್ ವೆರ್ ಜೊತೆಗೆ ಅಂಗಡಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದರು.


ಮೃತರು ಅತ್ತೆ ಕಮಲ ,ಪತಿ ಸುರೇಶ್ ಗೌಡ, ಮಕ್ಕಳಾದ ಜ್ಞಾನಶ್ರೀ, ಪ್ರಾರ್ಥನಾ, ವೇದಿಕ ಹಾಗೂ ಬಂಧು ಬಗಳವನ್ನು ಅಗಲಿದ್ದಾರೆ.

Related posts

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya
error: Content is protected !!