September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಬೆಳಾಲು: ಇಲ್ಲಿಯ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ಕೊಲ್ಪಡಿ ಇದರ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಇತ್ತೀಚಗೆ ಭಜನಾ ಮಂದಿರದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು ಕೃಷ್ಣಯ್ಯ ಆಚಾರ್ಯ, ಕಾರ್ಯದರ್ಶಿ ಕೌಶಿಕ್, ಕೋಶಾಧಿಕಾರಿ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು.

Related posts

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya
error: Content is protected !!